• Volunteer
  • Donate
  • Shop
Login | Sign Up
logo
search
Login|Sign Up
Country
  • Sadhguru Exclusive

ದೇಶದ ಮುಖ್ಯತ್ವ

Want to get a fresh perspective on ದೇಶದ ಮುಖ್ಯತ್ವ? Explore Sadhguru’s wisdom and insights through articles, videos, quotes, podcasts and more.

video  
ಹೈದರಾಬಾದ್ ಅತ್ಯಾಚಾರ ಪ್ರಕರಣ ಮತ್ತು ಎನ್ಕೌಂಟರ್ ಬಗ್ಗೆ ಸದ್ಗುರು
ಇತ್ತೀಚಿಗೆ ಹೈದರಾಬಾದ್ ನಲ್ಲಿ ಘೋರ ಕೃತ್ಯವೊಂದು ನಡೆಯಿತು. ಮಹಿಳೆಯೊಬ್ಬರನ್ನು ಅಮಾನುಷವಾಗಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಯಿತು. ಇಂತಹ ಪ್ರಕರಣಗಳು ಸಂಭವಿಸುತ್ತಲೇ ಇವೆ. ದೇಶ ಮತ್ತು ವಿಶ್ವದ ಅನೇಕ ಕಡೆಗಳಿಂದ ಇಂತಹ ಸುದ್ದಿಗಳು ಬರುತ್ತಿರುತ್ತವೆ. ಹೈದರಾಬಾದ್ ಪ್ರಕರಣದ ಆರೋಪಿಗಳನ್ನು ಪೋಲಿಸರು ಎನ್ಕೌಂಟರ್ ಮಾಡಿದ್ದಾರೆ. ಹಾಗಿದ್ದರೆ ಅತ್ಯಾಚಾರಿಗಳಿಗೆ ಅದು ತಕ್ಕ ಶಿಕ್ಷೆಯೇ? ಇದು ಆ ಮಹಿಳೆಗೆ ನ್ಯಾಯ ಒದಗಿಸಿದಂತೆಯೇ? ಇಂತಹ ಪ್ರಕರಣಗಳಲ್ಲಿ ನ್ಯಾಯ ಒದಗಿಸುವುದು ಹೇಗೆ? ಒಂದು ದೇಶವಾಗಿ ಇಂತಹ ಘಟನೆಗಳನ್ನು ನಾವು ಹೇಗೆ ನಿಭಾಯಿಸಬೇಕು? ಎಂಬುದು ಅನೇಕರ ಪ್ರಶ್ನೆ. ಕೇಳಿ ಸದ್ಗುರುಗಳ ಅದ್ಭುತ ಉತ್ತರವನ್ನು.
Jul 26, 2022
Loading...
Loading...
video  
’ಸಿಎಎ’ ಅಥವಾ ‘ಪೌರತ್ವ ತಿದ್ದುಪಡಿ ಕಾಯ್ದೆ’ ಅನುಮೋದನೆಯಾದ ನಂತರ ದೇಶದ ಕೆಲವೆಡೆಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಕೆಲವು ಕಡೆ ಬಸ್ಸುಗಳಿಗೆ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿತ್ತು. ಸಿಎಎ ಮತ್ತು ಈ ಹಿಂಸಾಚಾರದ ಬಗ್ಗೆ ಸದ್ಗುರುಗಳು ಮಾತನಾಡಿದ್ದರು ಕೂಡ. ಈ ಹಿನ್ನಲೆಯಲ್ಲಿ, ಸದ್ಗುರುಗಳು ದಾವೋಸ್ ನಲ್ಲಿ ನಡೆದ ’ಜಾಗತಿಕ ಆರ್ಥಿಕ ಸಮಾವೇಶ’ (World Economic Form) ಭಾಗವಹಿಸಲು ತೆರಳಿದ್ದಾಗ ಅಲ್ಲಿಗೆ ಆಗಮಿಸಿದ್ದ ’ಇಂಡಿಯಾ ಟುಡೇ’ ನಿರೂಪಕ ರಾಹುಲ್ ಕನ್ವಾಲ್ ಸದ್ಗುರುಗಳೊಂದಿಗೆ ಚಿಕ್ಕ ಸಂದರ್ಶನ ಮಾಡಿದ್ದರು. ಇದು ಅದರ ಕನ್ನಡ ಅವತರಣಿಕೆ. ಸಿಎಎ ನಂತರ ಒಂದು ಜವಾಬ್ದಾರಿಯುತ ಸಮಾಜವಾಗಿ ನಾವು ಏನು ಮಾಡಬೇಕಿತ್ತು? ಸಿಎಎ ಕಾಯ್ದೆಯಲ್ಲಿ ಭಾರತೀಯರಿಗೆ ಮುಳುವಾಗುವಂಥದ್ದೇನಾದರೂ ಇದೆಯೇ? ಹಾಗಿದ್ದರೆ ಸರ್ಕಾರ ವಿಫಲವಾಗಿದ್ದೆಲ್ಲಿ? ಮಾಧ್ಯಮಗಳು ಯಾವ ರೀತಿ ನಡೆದುಕೊಳ್ಳಬೇಕಿತ್ತು. ಈ ಎಲ್ಲಾ ವಿಷಯಗಳ ಬಗ್ಗೆ ಸದ್ಗುರುಗಳ ಮಾತುಗಳನ್ನು ಕೇಳಬಹುದು.
Jul 25, 2022
Loading...
Loading...
 
Close