Login | Sign Up
logo
search
Login|Sign Up
Country
  • Sadhguru Exclusive

ಧ್ಯಾನ

Want to get a fresh perspective on ಧ್ಯಾನ? Explore Sadhguru’s wisdom and insights through articles, videos, quotes, podcasts and more.

video  
ನಿಮಗೆ 'ಬೋರ್' ಹೊಡೆಯುವುದು ಇದೇ ಕಾರಣಕ್ಕೆ | Sadhguru Kannada
Jan 9, 2023
Loading...
Loading...
video  
1 ಮಾರ್ಚ್ 2022, ಸಂಜೆ 6ರಿಂದ 2022ರ ಮಹಾಶಿವರಾತ್ರಿಯನ್ನು ಸದ್ಗುರುಗಳೊಂದಿಗೆ ಆಚರಿಸಿ. ಮಹಾಶಿವರಾತ್ರಿಯನ್ನು ಲಕ್ಷಾಂತರ ಜನರಿಗೆ ತಲುಪಿಸಲು ಸಹಾಯ ಮಾಡಿ. https://isha.co/msr-support ನಲ್ಲಿ ದೇಣಿಗೆ ನೀಡಿ ಈ ವರ್ಷದ ಮುನ್ನೋಟ: ಪ್ರಪಂಚದಾದ್ಯಂತ 5 ದಶಲಕ್ಷಕ್ಕಿಂತಲೂ ಹೆಚ್ಚು ಆಧ್ಯಾತ್ಮಿಕ ಅನ್ವೇಷಕರಿಗೆ ವಿತರಿಸಲಾಗುವ ರುದ್ರಾಕ್ಷ ಮಣಿಗಳನ್ನು ಸದ್ಗುರುಗಳು ಚೈತನ್ಯೀಕರಿಸುವುದನ್ನು ವೀಕ್ಷಿಸಿ. ಆದಿಯೋಗಿಯ ಕಥೆಯನ್ನು ಅನಾವರಣಗೊಳಿಸುವ 3D ಪ್ರದರ್ಶನ ಕಾರ್ಯಕ್ರಮ, ಆದಿಯೋಗಿ ದಿವ್ಯ ದರ್ಶನದಿಂದ ಸ್ಫೂರ್ತಿ ಪಡೆಯಿರಿ. ಸದ್ಗುರುಗಳೊಂದಿಗೆ ಶಕ್ತಿಯುತವಾದ ಮಧ್ಯರಾತ್ರಿ ಧ್ಯಾನ ಮತ್ತು ಸತ್ಸಂಗದಲ್ಲಿ ಭಾಗವಹಿಸಿ. ಹೆಸರಾಂತ ಕಲಾವಿದರ ಸಂಗೀತ ಮತ್ತು ನೃತ್ಯ ಪ್ರದರ್ಶನಗಳು, ನಯನಮನೋಹರ ಬೆಂಕಿ ನೃತ್ಯ ಮತ್ತು ಹೆಚ್ಚಿನದನ್ನು ಆನಂದಿಸಿ.
Jul 20, 2022
Loading...
Loading...
video  
#HealthTips #Immunity ಕೊರೊನಾ ಎರಡನೇ ಅಲೆ ಬಂದಿರುವ ಈ ಸಂದರ್ಭದಲ್ಲಿ, ನಮ್ಮ ರೋಗನಿರೋಧಕ ಶಕ್ತಿಯನ್ನು ಚೆನ್ನಾಗಿಟ್ಟುಕೊಳ್ಳಬೇಕಾದ ಮಹತ್ವ ನಮಗೆಲ್ಲರಿಗೂ ಮನದಟ್ತಾಗುತ್ತಿದೆ. ಮಧ್ಯಂತರ ಉಪವಾಸ ಅಥವಾ Intermittent Fasting ಎನ್ನುವುದು ಯೌಗಿಕ ಸಂಸ್ಕೃತಿಯಲ್ಲಿ ಬಹಳ ಪ್ರಸಿದ್ಧ. ಇದನ್ನು ಅಭ್ಯಸಿಸುವ ಪ್ರಯೋಜನಗಳೇನು ಹಾಗೂ ರೋಗಗಳನ್ನು ದೂರವಿಡುವಲ್ಲಿ ಇದು ಹೇಗೆ ಸಹಕಾರಿ ಎಂಬುದನ್ನು ಸದ್ಗುರುಗಳು ವಿವರಿಸುತ್ತಾರೆ. ‘ಉಪವಾಸ’ ಎನ್ನುವುದು ನಮ್ಮ ಸಂಸ್ಕೃತಿಯಲ್ಲಿ ಅನೇಕ ವಿಧಗಳಲ್ಲಿ ಹಾಸುಹೊಕ್ಕಾಗಿದೆ. ಆದರೆ ಅದು ಗೊಡ್ಡು ಸಂಪ್ರದಾಯ, ಮೂಢನಂಬಿಕೆ ಎಂದು ಅನೇಕರು ಮೂದಲಿಸುತ್ತಿದ್ದರು. ಇತ್ತೀಚಿಗೆ ಕೆಲವು ಪಾಶ್ಚಿಮಾತ್ಯ ಸಂಶೋಧನೆಗಳು ಉಪವಾಸವು ಆರೋಗ್ಯಕ್ಕೆ ಅತ್ಯಂತ ಒಳ್ಳೆಯದು ಎಂದು ತೋರಿಸಿಕೊಟ್ಟು ಅದಕ್ಕೆ ನೋಬೆಲ್ ಪ್ರಶಸ್ತಿಯೂ ದೊರೆಯಿತು. ಉಪವಾಸವನ್ನು ಮೊದಲು ಮೂದಲಿಸಿದ್ದ ಅನೇಕರು ಈಗ ಅದನ್ನು ಒಪ್ಪಿ ‘ಮಧ್ಯಂತರ ಉಪವಾಸ’ ಎಂಬುದನ್ನು ಪ್ರಾರಂಭಿಸಿದ್ದಾರೆ. ಮಧ್ಯಂತರ ಉಪವಾಸ ಮಾಡುವುದಿದ್ದರೆ ಹೇಗೆ ಮಾಡಬೇಕು? ಎರಡು ಊಟಗಳ ನಡುವೆ ಎಷ್ಟು ಅಂತರವಿರವಿದ್ದರೆ ಚೆನ್ನ? ಮಧ್ಯಂತರ ಉಪವಾಸದಿಂದ ನಮ್ಮ ಆರೋಗ್ಯದ ಸಮಸ್ಯೆಗಳು ದೂರವಾಗಬಹುದೇ? ಇವೆಲ್ಲವಕ್ಕೂ ಉತ್ತರವನ್ನು ಕೇಳಿ, ಸದ್ಗುರುಗಳ ಮಾತುಗಳಲ್ಲಿ!
Jul 10, 2022
Loading...
Loading...
video  
Jul 10, 2022
Loading...
Loading...
video  
ಇಲ್ಲಿ ಸದ್ಗುರುಗಳು ವಿವರಿಸುವುದೇನೆಂದರೆ, ದೈವೀಕೃಪೆಯು ಎಲ್ಲಾ ಕಡೆ ಇದೆ. ಸಂಪೂರ್ಣವಾಗಿ ಗ್ರಹಣಶೀಲರಾಗಿರುವವರು ಅದನ್ನು ಅವರು ಎಲ್ಲಿದ್ದರೂ ಪಡೆದುಕೊಳ್ಳುವರು. ಅವರಿಗೆ ಒಂದು ಕಲ್ಲು ಕೂಡ ಗುರುವಾಗಬಹುದು. ಅಂತಹವರು ಅಪರೂಪ. ಆದರೆ ತಮ್ಮದೇ ಮನಸ್ಸಿನಿಂದ ತುಂಬಿ ಹೋಗಿರುವ ಹೆಚ್ಚಿನವರಿಗೆ ಈ ಸರ್ವವ್ಯಾಪೀ ದೈವತ್ವವು ಅನುಭವಕ್ಕೆ ಬರದಿರಬಹುದು. ಅವರಿಗೆ ಅನುಭವಕ್ಕೆ ಬರುವಂತೆ ಮಾಡಲು ಒಂದು ರೀತಿಯ ಶಕ್ತಿಸ್ಥಿತಿಯನ್ನು ಏರ್ಪಡಿಸಬೇಕಾಗುತ್ತದೆ. ಆದ್ದರಿಂದ ದೇವಸ್ಥಾನ, ಧ್ಯಾನ, ಜೀವಂತ ಗುರು ಇತ್ಯಾದಿಗಳು ಅವರಿಗೆ ಬೇಕಾಗುತ್ತವೆ. ಅದೂ ಅಲ್ಲದೆ ತಮ್ಮದೇ ಮನಸ್ಸಿನಿಂದ ತುಂಬಿಹೋಗಿರುವವರಿಗೆ ಅವರನ್ನು ಸತತವಾಗಿ ಸರಿದಾರಿಯಲ್ಲಿಡಲು ಅವರಿಗಿಂತ ಜಾಣ ಮನಸ್ಸು ಬೇಕು. ದೇಹತ್ಯಾಗ ಮಾಡಿರುವ ಗುರುವಿನೊಂದಿಗೆ ಅದು ಸಾಧ್ಯವಿಲ್ಲ. ಆದ್ದರಿಂದ ದೇಹತ್ಯಾಗ ಮಾಡಿದಂತಹ ಗುರುಗಳು ಅವರಿಗೆ ಒಂದು ಪ್ರೇರಣೆಯಾಗಬಹುದಷ್ಟೆ ಹೊರತು ಮಾರ್ಗದರ್ಶಕರಲ್ಲ.
Jul 5, 2022
Loading...
Loading...
yyyyy
 
Close