Login | Sign Up
Inner Engineering
Login|Sign Up
Country

ಬುದ್ಧ

Want to get a fresh perspective on ಬುದ್ಧ? Explore Sadhguru’s wisdom and insights through articles, videos, quotes, podcasts and more.

video  
ಹೆತ್ತವರು ತಮ್ಮ ಮಕ್ಕಳ ಬಗ್ಗೆ ಯಾಕಷ್ಟು ಚಿಂತೆ ಮಾಡ್ತಾರೆ? | ಸದ್ಗುರು
Jan 2, 2023
Loading...
Loading...
video  
ಗೌತಮ ಬುದ್ಧ ಭಾರತದ ಅತ್ಯಂತ ಸುಪ್ರಸಿದ್ಧ ದಾರ್ಶನಿಕರಲ್ಲಿ ಒಬ್ಬ. ಆತನ ಬದುಕಿನಲ್ಲಿ ನಡೆದ ಅನೇಕ ಘಟನೆಗಳು ಇಂದಿಗೂ ಜನಮಾನಸದಲ್ಲಿ ಹಸಿರಾಗಿವೆ. ಇದು ಆತನ ಬದುಕಿನಲ್ಲಿ ನಡೆದ ಒಂದು ಮನಮುಟ್ಟುವ ಪ್ರಸಂಗ. ಆತ ಮತ್ತು ಆತನ ಶಿಷ್ಯ ಆನಂದತೀರ್ಥನನ್ನು ಒಳಗೊಳ್ಳುವ ಈ ಘಟನೆ, ಗುರು-ಶಿಷ್ಯರ ಅಪೂರ್ವ ಸಂಬಂಧಕ್ಕೂ ಸಾಕ್ಷಿಯಾಗಿದೆ. ಹಾಗೆಯೇ ಆಧ್ಯಾತ್ಮಿಕ ಸಾಧನೆ ಮತ್ತು ಆಧ್ಯಾತ್ಮದ ಹಾದಿ ಎಷ್ಟು ಶಕ್ತಿಯುತವೆಂದೂ, ’ಸತ್ಯ’ ಎಂಬುದು ಹೇಗೆ ಎಂದೆಂದಿಗೂ ಅಜರಾಮರ ಎಂದೂ ತಿಳಿಸಿಕೊಡುತ್ತದೆ. ಆಧ್ಯಾತ್ಮಿಕ ಹಾದಿಯಲ್ಲಿ ಸತ್ಯನಿಷ್ಠನಾದವನಿಗೆ ಹೇಗೆ ಯಾವುದೂ ಅಡಚಣೆಯಾಗಲು ಸಾಧ್ಯವಿಲ್ಲವೆಂದು ಮನಮುಟ್ಟುವಂತೆ ತಿಳಿಸಿಕೊಡುತ್ತದೆ. ಆಧ್ಯಾತ್ಮ ಸಾಧಕರಿಗೆ ಶ್ರದ್ಧೆಯಿಂದ ತಮ್ಮ ಸಾಧನೆಯಲ್ಲಿ ತೊಡಗಲು ಈ ಕಥೆ ಪ್ರೇರಣೆಯಾಗಿದೆ. ಬನ್ನಿ, ಸದ್ಗುರುಗಳ ಮಾತಿಗೆ ಕಿವಿಯಾಗೋಣ.
Jan 2, 2023
Loading...
Loading...