Login | Sign Up
Inner Engineering
Login|Sign Up
Country

ಶೋಧನೆ"

Want to get a fresh perspective on ಶೋಧನೆ"? Explore Sadhguru’s wisdom and insights through articles, videos, quotes, podcasts and more.

video  
2022 ಕೈಲಾಸ ಯಾತ್ರೆ: ಸದ್ಗುರುಗಳ ಜೊತೆ ಕಳೆದ ಅತ್ಯದ್ಭುತ-ಅಗಾಧ ಕ್ಷಣಗಳು | Kailash | Sadhguru Kannada
Apr 25, 2023
Loading...
Loading...
video  
’ಸಿಎಎ’ ಅಥವಾ ‘ಪೌರತ್ವ ತಿದ್ದುಪಡಿ ಕಾಯ್ದೆ’ ಅನುಮೋದನೆಯಾದ ನಂತರ ದೇಶದ ಕೆಲವೆಡೆಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಕೆಲವು ಕಡೆ ಬಸ್ಸುಗಳಿಗೆ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿತ್ತು. ಸಿಎಎ ಮತ್ತು ಈ ಹಿಂಸಾಚಾರದ ಬಗ್ಗೆ ಸದ್ಗುರುಗಳು ಮಾತನಾಡಿದ್ದರು ಕೂಡ. ಈ ಹಿನ್ನಲೆಯಲ್ಲಿ, ಸದ್ಗುರುಗಳು ದಾವೋಸ್ ನಲ್ಲಿ ನಡೆದ ’ಜಾಗತಿಕ ಆರ್ಥಿಕ ಸಮಾವೇಶ’ (World Economic Form) ಭಾಗವಹಿಸಲು ತೆರಳಿದ್ದಾಗ ಅಲ್ಲಿಗೆ ಆಗಮಿಸಿದ್ದ ’ಇಂಡಿಯಾ ಟುಡೇ’ ನಿರೂಪಕ ರಾಹುಲ್ ಕನ್ವಾಲ್ ಸದ್ಗುರುಗಳೊಂದಿಗೆ ಚಿಕ್ಕ ಸಂದರ್ಶನ ಮಾಡಿದ್ದರು. ಇದು ಅದರ ಕನ್ನಡ ಅವತರಣಿಕೆ. ಸಿಎಎ ನಂತರ ಒಂದು ಜವಾಬ್ದಾರಿಯುತ ಸಮಾಜವಾಗಿ ನಾವು ಏನು ಮಾಡಬೇಕಿತ್ತು? ಸಿಎಎ ಕಾಯ್ದೆಯಲ್ಲಿ ಭಾರತೀಯರಿಗೆ ಮುಳುವಾಗುವಂಥದ್ದೇನಾದರೂ ಇದೆಯೇ? ಹಾಗಿದ್ದರೆ ಸರ್ಕಾರ ವಿಫಲವಾಗಿದ್ದೆಲ್ಲಿ? ಮಾಧ್ಯಮಗಳು ಯಾವ ರೀತಿ ನಡೆದುಕೊಳ್ಳಬೇಕಿತ್ತು. ಈ ಎಲ್ಲಾ ವಿಷಯಗಳ ಬಗ್ಗೆ ಸದ್ಗುರುಗಳ ಮಾತುಗಳನ್ನು ಕೇಳಬಹುದು.
Jan 2, 2023
Loading...
Loading...
video  
ಗೌತಮ ಬುದ್ಧ ಭಾರತದ ಅತ್ಯಂತ ಸುಪ್ರಸಿದ್ಧ ದಾರ್ಶನಿಕರಲ್ಲಿ ಒಬ್ಬ. ಆತನ ಬದುಕಿನಲ್ಲಿ ನಡೆದ ಅನೇಕ ಘಟನೆಗಳು ಇಂದಿಗೂ ಜನಮಾನಸದಲ್ಲಿ ಹಸಿರಾಗಿವೆ. ಇದು ಆತನ ಬದುಕಿನಲ್ಲಿ ನಡೆದ ಒಂದು ಮನಮುಟ್ಟುವ ಪ್ರಸಂಗ. ಆತ ಮತ್ತು ಆತನ ಶಿಷ್ಯ ಆನಂದತೀರ್ಥನನ್ನು ಒಳಗೊಳ್ಳುವ ಈ ಘಟನೆ, ಗುರು-ಶಿಷ್ಯರ ಅಪೂರ್ವ ಸಂಬಂಧಕ್ಕೂ ಸಾಕ್ಷಿಯಾಗಿದೆ. ಹಾಗೆಯೇ ಆಧ್ಯಾತ್ಮಿಕ ಸಾಧನೆ ಮತ್ತು ಆಧ್ಯಾತ್ಮದ ಹಾದಿ ಎಷ್ಟು ಶಕ್ತಿಯುತವೆಂದೂ, ’ಸತ್ಯ’ ಎಂಬುದು ಹೇಗೆ ಎಂದೆಂದಿಗೂ ಅಜರಾಮರ ಎಂದೂ ತಿಳಿಸಿಕೊಡುತ್ತದೆ. ಆಧ್ಯಾತ್ಮಿಕ ಹಾದಿಯಲ್ಲಿ ಸತ್ಯನಿಷ್ಠನಾದವನಿಗೆ ಹೇಗೆ ಯಾವುದೂ ಅಡಚಣೆಯಾಗಲು ಸಾಧ್ಯವಿಲ್ಲವೆಂದು ಮನಮುಟ್ಟುವಂತೆ ತಿಳಿಸಿಕೊಡುತ್ತದೆ. ಆಧ್ಯಾತ್ಮ ಸಾಧಕರಿಗೆ ಶ್ರದ್ಧೆಯಿಂದ ತಮ್ಮ ಸಾಧನೆಯಲ್ಲಿ ತೊಡಗಲು ಈ ಕಥೆ ಪ್ರೇರಣೆಯಾಗಿದೆ. ಬನ್ನಿ, ಸದ್ಗುರುಗಳ ಮಾತಿಗೆ ಕಿವಿಯಾಗೋಣ.
Jan 2, 2023
Loading...
Loading...