1. Home/
  2. Wisdom/
  3. Video/
  4. ಅಣುಬಾಂಬ್ ಕುರಿತು ಕೃಷ್ಣ ಹೇಳಿದ್ದನೇ? | oppenheimer, krishna, mahabharat & bhagavad gita | kannada
Also in:
English
తెలుగు

ಅಣುಬಾಂಬ್ ಕುರಿತು ಕೃಷ್ಣ ಹೇಳಿದ್ದನೇ? | Oppenheimer, Krishna, Mahabharat & Bhagavad Gita | Kannada

ಅಸ್ತಿತ್ವದ ಸ್ವರೂಪವನ್ನು ಪರಿಶೋಧಿಸಲು ಅತ್ಯಂತ ಪ್ರಾಯೋಗಿಕವಾದ ದಾರಿ ಅಂದರೆ ‌ಅಂತರ್ಮುಖರಾಗುವುದು ಎನ್ನುವ ಅಂಶವನ್ನು‌ ಸ್ಪಷ್ಟಪಡಿಸಲು ಸದ್ಗುರುಗಳು ಹಿಂದೂ ಪುರಾಣಗಳಲ್ಲಿನ ವೈಜ್ಞಾನಿಕ ಪರಿಶೋಧನೆಗಳ ಬಗ್ಗೆ ಮಾತನಾಡುತ್ತಾರೆ‌. ಹಾಗೆಯೇ ಮೊದಲ ಪರಮಾಣು‌‌ ಸ್ಫೋಟದ ನಂತರ‌ ಅಮೇರಿಕಾದ‌ ಭೌತಶಾಸ್ತ್ರಜ್ಞ ಜೆ. ರಾಬರ್ಟ್ ಓಪನ್ಹೈಮರ್ ಭಗವದ್ಗೀತೆಯ ಸಾಲುಗಳನ್ನು ಉಲ್ಲೇಖಿಸಿದ ಸಂಗತಿಗಳ ಬಗ್ಗೆಯೂ ಮಾತನಾಡುತ್ತಾರೆ.

video

Aug 31, 2023


Subscribe

Get weekly updates on the latest blogs via newsletters right in your mailbox.
Related Content
video  
ಮನುಷ್ಯರ ಜೀವನಕ್ಕೆ ಏನಾದರೂ ಅರ್ಥವಿದೆಯೇ? | What Is The Meaning Of Life? | Sadhguru Kannada
ಈ ಜೀವನದ ಅರ್ಥವೇನು? ಈ ಜೀವನ ಒಂದು ಅರ್ಥವಾಗದ ಒಗಟೇ...?! ನಮ್ಮ ಬದುಕಿಗೆ ಒಂದು ಅರ್ಥವಿದೆಯೇ..? ಜಿಜ್ಞಾಸುಗಳ ಈ ಪ್ರಶ್ನೆಗಳಿಗೆ, ಸದ್ಗುರುಗಳು ಏನು ಹೇಳುತ್ತಾರೆ? ಉತ್ತರಕ್ಕಾಗಿ ಈ ವಿಡಿಯೊ ನೋಡಿ!
Oct 10, 2023
video  
ಉತ್ತರಕ್ಕೆ ತಲೆ ಹಾಕಿ ಏಕೆ ಮಲಗಬಾರದು? | Why North Is Not The Best Direction To Sleep | Kannada
ಉತ್ತರಕ್ಕೆ ತಲೆ ಇಟ್ಟು ಮಲಗಬಾರದು ಎಂದು ಹಿರಿಯರು ಹೇಳುತ್ತಾರೆ. ಇದರಲ್ಲಿ ಏನಾದರೂ ಅರ್ಥವಿದೆಯೇ ಅಥವಾ ಇದು ಕೇವಲ ಮೂಢನಂಬಿಕೆಯೇ? ಈ ಕುರಿತು ಸದ್ಗುರುಗಳ ಅಭಿಪ್ರಾಯವನ್ನು ನೋಡೋಣ.
Sep 30, 2023
video  
ಕೃಷ್ಣಾವತಾರ ಏಕೆ ಅಷ್ಟೊಂದು ವಿಶೇಷ? | Krishna Janmashtami | ಕೃಷ್ಣ ಜನ್ಮಾಷ್ಟಮಿ | Sadhguru Kannada
ನಾವು ಕೃಷ್ಣ ಎಂದು ಕರೆಯುವ ಆ ಜೀವಿಯ ಸ್ವಭಾವದತ್ತ ಬೆಳಕು ಚೆಲ್ಲುವ ಸದ್ಗುರುಗಳು, ಹೇಗೆ ಆತ ಬಹುಮುಖಿಯಾಗಿದ್ದ, ಅತ್ಯಂತ ಸಮರ್ಥ ಜೀವಿಯಾಗಿದ್ದ ಎನ್ನುವುದನ್ನು ವಿವರಿಸುತ್ತಾರೆ.
Sep 30, 2023