1. Home/
  2. Wisdom/
  3. Video/
  4. ಶಿವ ಮಾರ್ಕಂಡೇಯನಿಗಾಗಿ ‘ಸಮಯ’ವನ್ನೇ ನಿಲ್ಲಿಸಿದ್ದು ಹೇಗೆ? |shiva stopped time fr markandeya|sadhguru kannada
Also in:
English

ಶಿವ ಮಾರ್ಕಂಡೇಯನಿಗಾಗಿ ‘ಸಮಯ’ವನ್ನೇ ನಿಲ್ಲಿಸಿದ್ದು ಹೇಗೆ? |Shiva Stopped Time Fr Markandeya|Sadhguru Kannada

ಶಿವ ತನ್ನ ವಿಶಿಷ್ಟ ಮಾರ್ಗಗಳಿಗಾಗಿ ಪ್ರಸಿದ್ಧ. ಇದೊಂದು ಅದೇ ಥರಹದ ರೋಚಕ ಕಥೆ. ಮಾರ್ಕಂಡೇಯ ಎಂಬ ಹುಡುಗ ಅಮರನಾದ ಕಥೆ! ಕಥೆಯ ಹಿಂದೆ ಹೇಗೆ ನಾವು ಕೂಡ ’ಕಾಲಭೈರವ’ ಎಂಬ ಪ್ರಜ್ಞೆಯ ಆಯಾಮವನ್ನು ಮುಟ್ಟುವುದರ ಮೂಲಕ, ಕಾಲದ ಹಿಡಿತಕ್ಕೆ ಸಿಗದ ಅಮರ ಜೀವಿಗಳಾಗಬಹುದು ಎಂಬ ಕುತೂಹಲಕಾರಿ ಸತ್ಯವೂ ಇದೆ. ಈ ಸ್ವಾರಸ್ಯಕರ ಕಥೆಯನ್ನು ಸದ್ಗುರುಗಳ ಮಾತುಗಳಲ್ಲೇ ಕೇಳಿ. ಇದು ’ಶಿವನೆಂಬ ಜೀವಂತ ಸಾವು!’ #ShivaLivingDeath ಸರಣಿಯ ಎರಡನೇ ಭಾಗ. ಮುಂದಿನ ಭಾಗಗಳಿಗಾಗಿ ನಿರೀಕ್ಷೆಯಲ್ಲಿರಿ!

video

Jul 24, 2022


Subscribe

Get weekly updates on the latest blogs via newsletters right in your mailbox.

Related Tags

ಶಿವ
ಸಮಯ
ಮರಣ
ಚೈತನ್ಯ
ಪ್ರಜ್ಞೆ
ಮಹಾನ್ ಚೇತನಗಳು
Related Content
video  
ಮನುಷ್ಯರ ಜೀವನಕ್ಕೆ ಏನಾದರೂ ಅರ್ಥವಿದೆಯೇ? | What Is The Meaning Of Life? | Sadhguru Kannada
ಈ ಜೀವನದ ಅರ್ಥವೇನು? ಈ ಜೀವನ ಒಂದು ಅರ್ಥವಾಗದ ಒಗಟೇ...?! ನಮ್ಮ ಬದುಕಿಗೆ ಒಂದು ಅರ್ಥವಿದೆಯೇ..? ಜಿಜ್ಞಾಸುಗಳ ಈ ಪ್ರಶ್ನೆಗಳಿಗೆ, ಸದ್ಗುರುಗಳು ಏನು ಹೇಳುತ್ತಾರೆ? ಉತ್ತರಕ್ಕಾಗಿ ಈ ವಿಡಿಯೊ ನೋಡಿ!
Oct 10, 2023
video  
ಉತ್ತರಕ್ಕೆ ತಲೆ ಹಾಕಿ ಏಕೆ ಮಲಗಬಾರದು? | Why North Is Not The Best Direction To Sleep | Kannada
ಉತ್ತರಕ್ಕೆ ತಲೆ ಇಟ್ಟು ಮಲಗಬಾರದು ಎಂದು ಹಿರಿಯರು ಹೇಳುತ್ತಾರೆ. ಇದರಲ್ಲಿ ಏನಾದರೂ ಅರ್ಥವಿದೆಯೇ ಅಥವಾ ಇದು ಕೇವಲ ಮೂಢನಂಬಿಕೆಯೇ? ಈ ಕುರಿತು ಸದ್ಗುರುಗಳ ಅಭಿಪ್ರಾಯವನ್ನು ನೋಡೋಣ.
Sep 30, 2023
video  
ಕೃಷ್ಣಾವತಾರ ಏಕೆ ಅಷ್ಟೊಂದು ವಿಶೇಷ? | Krishna Janmashtami | ಕೃಷ್ಣ ಜನ್ಮಾಷ್ಟಮಿ | Sadhguru Kannada
ನಾವು ಕೃಷ್ಣ ಎಂದು ಕರೆಯುವ ಆ ಜೀವಿಯ ಸ್ವಭಾವದತ್ತ ಬೆಳಕು ಚೆಲ್ಲುವ ಸದ್ಗುರುಗಳು, ಹೇಗೆ ಆತ ಬಹುಮುಖಿಯಾಗಿದ್ದ, ಅತ್ಯಂತ ಸಮರ್ಥ ಜೀವಿಯಾಗಿದ್ದ ಎನ್ನುವುದನ್ನು ವಿವರಿಸುತ್ತಾರೆ.
Sep 30, 2023