'ಕೀರ್ತಿ ಹಿಸ್ಟರಿ' ಎಂದೇ ಪ್ರಸಿದ್ಧವಾಗಿರುವ ಕೀರ್ತಿ ಗೋವಿಂದಸ್ವಾಮಿಯವರ ಪ್ರಶ್ನೆಗೆ ಉತ್ತರಿಸುತ್ತಾ ಶತಮಾನಗಳಿಂದಲೂ ನಡೆದು ಬರುತ್ತಿದ್ದ ಕ್ರೂರ ದಾಳಿಗಳಿಂದ ಭಾರತೀಯ ಸಂಸ್ಕೃತಿಯನ್ನು ರಕ್ಷಿಸಿದ ಆ ಅಂಶ ಯಾವುದು ಎಂದು ಸದ್ಗುರುಗಳು ತಿಳಿಸಿಕೊಡುತ್ತಾರೆ. #history #india #hindu
video
Jun 28, 2023
Subscribe